-->
MANGALORE: ಜಲೀಲ್ ಹತ್ಯೆ ಪ್ರಕರಣ; ಮತ್ತೋರ್ವ ಅರೆಸ್ಟ್

MANGALORE: ಜಲೀಲ್ ಹತ್ಯೆ ಪ್ರಕರಣ; ಮತ್ತೋರ್ವ ಅರೆಸ್ಟ್



ಮಂಗಳೂರು: ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿಯನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. 

ಬಂಧಿತನನ್ನ ಸುರತ್ಕಲ್ ಕೃಷ್ಣಾಪುರ ನಿವಾಸಿ ಲಕ್ಷ್ಮೀಶ ದೇವಾಡಿಗ (28) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನ ಈಗಾಗ್ಲೇ ಬಂಧಿಸಿದ್ದು, ಇದೀಗ ಮತ್ತೋರ್ವನನ್ನ ಬಂದಿಸುವಲ್ಲಿಯೂ ಪೊಲೀಸರು ಯಶಸ್ವಿಯಾಗಿದ್ದಾರೆ. 

Ads on article

Advertise in articles 1

advertising articles 2

Advertise under the article