-->
ಬಸ್-ಕಾರು ನಡುವೆ ಭೀಕರ ಅಪಘಾತ; ಮಗು ಸಾವು, ನಾಲ್ವರು ಗಂಭೀರ

ಬಸ್-ಕಾರು ನಡುವೆ ಭೀಕರ ಅಪಘಾತ; ಮಗು ಸಾವು, ನಾಲ್ವರು ಗಂಭೀರ



ಕಡಬ: ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರು ನಡುವೆ ಉಂಟಾದ ಅಪಘಾತದಲ್ಲಿ ಮಗು ಮಥಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳದಲ್ಲಿ ನಡೆದಿದೆ. 

ಪರಿಣಾಮ ಕಾರಿನಲ್ಲಿದ್ದ ಮಗು ಮೃತಪಟ್ಟಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಾರಿನಲ್ಲಿದ್ದವರು ಬೆಂಗಳೂರು ಮೂಲದವರೆಂದು ತಿಳಿದುಬಂದಿದೆ. 

Ads on article

Advertise in articles 1

advertising articles 2

Advertise under the article