-->
BELTHANGADY: ಸುರಿಯ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಭೇಟಿ

BELTHANGADY: ಸುರಿಯ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಭೇಟಿ


ಬೆಳ್ತಂಗಡಿ:
ನಟ ಯಶ್ ದಂಪತಿ ಮಕ್ಕಳು ಹಾಗೂ ಟಾಕ್ಸಿಕ್ ಚಲಚಿತ್ರದ ಡೈರೆಕ್ಟರ್ ವೆಂಕಟ್ ಇಂದು ಬೆಳ್ತಂಗಡಿಯ ಇತಿಹಾಸ ಪ್ರಸಿದ್ಧ ಸುರಿಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿದ್ರು. ಬಳಿಕ ಮಣ್ಣಿನ ರೀಲ್ ಮತ್ತು ಕುಟುಂಬದ ಮಣ್ಣಿನ ಹರಕೆಯನ್ನ (ಆರೋಗ್ಯ ಸಮಸ್ಯೆಗೆ) ದೇವರಿಗೆ ಅರ್ಪಿಸಿದರು.

Ads on article

Advertise in articles 1

advertising articles 2

Advertise under the article