-->
PUTTUR: ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಸುಬ್ರಹ್ಮಣ್ಯಕ್ಕೆ ಭೇಟಿ!!

PUTTUR: ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಸುಬ್ರಹ್ಮಣ್ಯಕ್ಕೆ ಭೇಟಿ!!


ಪುತ್ತೂರು: ಟೀಂ ಇಂಡಿಯಾ ಟಿ-20 ಕ್ರಿಕೆಟ್ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ಇಂದು ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ರು. 


ದಂಪತಿ ಸಮೇತ ಶ್ರೀಕ್ಷೇತ್ರಕ್ಕೆ ಆಗಮಿಸಿದ ಅವರು ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಅಭಿಷೇಕ ನೆರವೇರಿಸಿದ್ರು. ಇತ್ತೀಚೆಗೆ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ 3-1 ಅಂತರದಿಂದ ಟಿ-20 ಸರಣಿಯನ್ನ ವಶಪಡಿಸಿಕೊಂಡಿತ್ತು. ಈ ಮೂಲಕ ಸೂರ್ಯ ಕುಮಾರ್ ಯಾದವ್ ಟಿ-20 ನಾಯಕತ್ವದಲ್ಲಿ ಒಂದರ ಮೇಲೊಂದು ಸರಣಿ ಜಯಿಸುವ ಮೂಲಕ ಅಂತರಾಷ್ಟ್ರೀಯ ಟಿ-20ಯಲ್ಲಿ ಹೊಸ ಮೈಲಿಗಲ್ಲು ಆರಂಭಿಸಿದ್ದಾರೆ. 



Ads on article

Advertise in articles 1

advertising articles 2

Advertise under the article