ಪುತ್ತೂರು: 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕೃತಿ ಕೆ.(581) ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.
ಈಕೆ ಚಿಕ್ಕಮುಡ್ನೂರು ಗ್ರಾಮದ ಕಂಚಲಗುರಿ ನಿವಾಸಿ ವಿಜಯ ಕರ್ನಾಟಕ ಪತ್ರಿಕೆ ಹಾಗೂ ನ್ಯೂಸ್ ಪುತ್ತೂರು ವೆಬ್ ವರದಿಗಾರ ಕುಮಾರ್ ಕಲ್ಲಾರೆ ಹಾಗೂ ಆಶಾಲತಾ ದಂಪತಿ ಪುತ್ರಿ.