-->
KANYANA: ಕನ್ಯಾನದಲ್ಲಿ ಭೂಮಿ ಕಂಪನ; ಜನ ತಲ್ಲಣ

KANYANA: ಕನ್ಯಾನದಲ್ಲಿ ಭೂಮಿ ಕಂಪನ; ಜನ ತಲ್ಲಣ


ವಿಟ್ಲ:
ಕನ್ಯಾನ ಗ್ರಾಮದ ಮಂಡ್ಯೂರು ಎಂಬಲ್ಲಿ ಜನರಿಗೆ ಒಂದು ಕ್ಷಣಕ್ಕೆ ಭೂಮಿ‌ ಕಂಪಿಸಿದ ಅನುಭವ ಉಂಟಾಗಿದ್ದು, ಇದರಿಂದ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. 


ಈ ಕಂಪಿಸಿದ ಅನುಭವ ಕೇವಲ ಒಂದೆರಡು ಸೆಕೆಂಡ್ ಮಾತ್ರ ಉಂಟಾಗಿದೆ. ಈ ಘಟನೆ ಬಗ್ಗೆ ವ್ಯಕ್ತಿಯೊಬ್ಬರು ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ಹರಿಯಬಿಟ್ಟಿದ್ದು, ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ, ಮಾಹಿತಿ ಕಲೆ ಹಾಕಿದ್ದಾರೆ.

Ads on article

Advertise in articles 1

advertising articles 2

Advertise under the article